Watch | ಉಮೇಶ್ ಮೇಟಿ, ಸಮರ್ಥ ಮಲ್ಲಿಕಾರ್ಜುನ್ ಗೆಲುವು: ಮತದಾರರಿಗೆ ಧನ್ಯವಾದ ಹೇಳಿದ್ದು ಹೀಗೆ...

ಕರ್ನಾಟಕದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದೆ.

ಆಡಳಿತಾರೂಢ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಮಲ್ಲಿಕಾರ್ಜುನ್ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ 5,708 ಮತಗಳ ಅಂತರದಿಂದ ಗೆದ್ದರೆ, ಉಮೇಶ್ ಮೇಟಿ ಬಾಗಲಕೋಟೆ ಕ್ಷೇತ್ರದಲ್ಲಿ 22,332 ಮತಗಳ ಅಂತರದಿಂದ ಗೆದ್ದಿದ್ದಾರೆ.

ಗೆಲುವಿನ ನಂತರ ಸಮರ್ಥ ಮಲ್ಲಿಕಾರ್ಜುನ್ ಮತ್ತು ಉಮೇಶ್ ಮೇಟಿ ಮಾಧ್ಯಮಗಲಿಗೆ ಪ್ರತಿಕ್ರಿಯೆ ನೀಡಿದರು. ವಿಡಿಯೋ ಇಲ್ಲಿದೆ ನೋಡಿ.

X

Advertisement

X
Kannada Prabha
www.kannadaprabha.com