ವಿಡಿಯೋ
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಕುರಿತು, ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಮಂಗಳವಾರ ಭಾರತದ ಚುನಾವಣಾ ಆಯೋಗವನ್ನು ತರಾಟೆಗೆ ತೆಗೆದುಕೊಂಡರು.
ಚುನಾವಣಾ ಆಯೋಗ ಜನರ ಪ್ರಜಾಸತ್ತಾತ್ಮಕ ಹಕ್ಕುಗಳನ್ನು "ಲೂಟಿ" ಮಾಡಿದೆ ಎಂದು ಆರೋಪಿಸಿದರು.
ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಗುರಿಯಾಗಿಸಿಕೊಂಡು, ಜ್ಞಾನೇಶ್ ಕುಮಾರ್ ಅವರನ್ನು "ಈ ಚುನಾವಣೆಯ ಖಳನಾಯಕ" ಎಂದು ಬಣ್ಣಿಸಿದರು.
ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮಮತಾ, ಇಸಿಐ ಬಿಜೆಪಿಗಾಗಿ ಕೆಲಸ ಮಾಡಿದೆ, ನಿರ್ಣಾಯಕ ಚುನಾವಣೆಗಳಲ್ಲಿ ಅವರ ಗೆಲುವಿಗೆ ಅನುಕೂಲ ಮಾಡಿಕೊಟ್ಟಿದೆ ಎಂಬ ಆರೋಪವನ್ನು ಪುನರುಚ್ಚರಿಸಿದರು. ವಿಡಿಯೋ ಇಲ್ಲಿದೆ ನೋಡಿ.
Advertisement