ವಿಡಿಯೋ
ಕರ್ನಾಟಕ ಕಾಂಗ್ರೆಸ್ ಸರ್ಕಾರದ ಒಳಜಗಳ ಮತ್ತು ನಾಯಕತ್ವದ ಗೊಂದಲವನ್ನು ಗುರಿಯಾಗಿಸಿಕೊಂಡು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೀವ್ರ ವಾಗ್ದಾಳಿ ನಡೆಸಿದರು.
ಬೆಂಗಳೂರಿನಲ್ಲಿ ಭಾನುವಾರ ನಡೆದ ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶವನ್ನುದ್ದೇಶಿಸಿ ಮೋದಿ ಮಾತನಾಡಿದರು.
ಜನರ ಸಮಸ್ಯೆ ಪರಿಹರಿಸುವ ಬದಲು ಕಾಂಗ್ರೆಸ್ ಸರ್ಕಾರ, ಕಳೆದ ಮೂರು ವರ್ಷಗಳಿಂದ ಒಳಜಗಳ ಬಗೆಹರಿಸುವಲ್ಲೇ ಸಮಯ ಕಳೆಯುತ್ತಿದೆ ಎಂದು ಟೀಕಿಸಿದರು. ವಿಡಿಯೋ ಇಲ್ಲಿದೆ ನೋಡಿ.
Advertisement