ವಿಡಿಯೋ
ಸೆಪ್ಟೆಂಬರ್ 5 ರಂದು ಶಿಕ್ಷಕರ ದಿನಾಚರಣೆಯಂದು ನವದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶಾದ್ಯಂತದ ಶಿಕ್ಷಕರಿಗೆ ರಾಷ್ಟ್ರೀಯ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.
ಶಿವಮೊಗ್ಗದ ಹೊಸನಗರ ತಾಲೂಕಿನ ಸಮಟಗಾರು ಗ್ರಾಮದ ರತ್ನಕುಮಾರಿ ಎಸ್.; ಪ್ರೊಫೆಸರ್, ಶಿವಾನಿ, ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ;
ಮತ್ತು ರಾಧಾ ರಾಜೇಶ್, ಜೀವಶಾಸ್ತ್ರ ವಿಭಾಗದ ಮುಖ್ಯಸ್ಥೆ, ನ್ಯೂ ಹಾರಿಜಾನ್ ಪಬ್ಲಿಕ್ ಸ್ಕೂಲ್, ಇಂದಿರಾನಗರ, ಬೆಂಗಳೂರು- ಇವರು ಪ್ರಶಸ್ತಿ ಪಡೆದ ಕರ್ನಾಟಕ ಕೆಲವರಲ್ಲಿ ಸೇರಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.