'ಮದುವೆಯ ಮಮತೆಯ ಕರೆಯೋಲೆ' ಚಿತ್ರ ನೋಡಲು ನಟ ದರ್ಶನ್ ಮನವಿ

ಗೀತರಚನಕಾರ ಕವಿರಾಜ್ ಚೊಚ್ಚಲ ಬಾರಿಗೆ ನಿರ್ದೇಶಿಸಿರುವ 'ಮದುವೆಯ ಮಮತೆಯ ಕರೆಯೋಲೆ' ತೂಗುದೀಪ್ ನಿರ್ಮಾಣ ಸಂಸ್ಥೆಯಿಂದ ನಿರ್ಮಾಣವಾಗಿದ್ದು, ಈ ಸಿನೆಮಾ ನೋಡುವಂತೆ ಪ್ರೇಕ್ಷಕರಿಗೆ ದರ್ಶನ್ ಮೊರೆಯಿಟ್ಟಿದ್ದಾರೆ. ಸಿನೆಮಾದಲ್ಲಿ ಮನರಂಜನೆಯ ಮೃಷ್ಟಾನ್ನ ಭೋಜನ ಖಂಡಿತಾ ಎಂದು ಕೂಡ ದರ್ಶನ್ ತಿಳಿಸಿದ್ದಾರೆ. ಸೂರಜ್ ಗೌಡ ಮತ್ತು ಅಮೂಲ್ಯ ಮುಖ್ಯಭೂಮಿಕೆಯಲ್ಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com