ಪ್ರವಾಹಪೀಡಿತ ಸೇತುವೆಯಲ್ಲಿ ಆಂಬ್ಯುಲೆನ್ಸ್ ಗೆ ದಾರಿ ತೋರಿಸಿ ಧೈರ್ಯ ಮೆರೆದ ಬಾಲಕ 

ಕೃಷ್ಣಾ ನದಿ ನೀರಿನ ಪ್ರವಾಹದಿಂದ ಮುಳುಗಿ ಹೋಗಿದ್ದ ಸೇತುವೆ ಮೇಲೆ ಕಷ್ಟಪಟ್ಟು ನಡೆದಾಡುತ್ತಾ ಬಾಲಕನೊಬ್ಬ ಆಂಬ್ಯುಲೆನ್ಸ್ ಗೆ ದಾರಿ ತೋರಿಸುತ್ತಿರುವ ವಿಡಿಯೋ ವೈರಲ್ ಆಗಿದ್ದು ಬಾಲಕನ ಧೈರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com