ಸುದ್ದಿ
ರಾಜ್ಯದ 61 ತಾಲ್ಲೂಕುಗಳು ಪ್ರವಾಹ ಪೀಡಿತ, ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಇಳಿಸುವ ಪ್ರಸ್ತಾಪ ಇಲ್ಲ...ಕನ್ನಡಪ್ರಭ ಸುದ್ದಿ ಮುಖ್ಯಾಂಶಗಳು17-08-2021
ರಾಜ್ಯದ 61 ತಾಲ್ಲೂಕುಗಳನ್ನು ಪ್ರವಾಹ ಪೀಡಿತ ಎಂದು ಘೋಷಿಸಲಾಗಿದೆ ಎಂದು ಸಚಿವ ಆರ್ ಆಶೋಕ್ ಹೇಳಿದ್ದು, ಪ್ರಸ್ತುತ ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಇಳಿಸುವ ಪ್ರಸ್ತಾಪ ಇಲ್ಲ ಎಂದು ಸಿಎಂ ಬಸವರಾಜ ಬೊಮ್ಮಾ.ಯಿ ಹೇಳಿದ್ದಾರೆ.