ಸುದ್ದಿ
ತಿರುಮಲ ಭೂ ಕುಸಿತ; ಘಾಟ್ ರಸ್ತೆ ಸ್ಥಗಿತ, ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ
ತಿರುಮಲದಲ್ಲಿ ಮಳೆ ಮುಂದುವರೆದಿರುವಂತೆಯೇ ಮತ್ತೆ ಭೂ ಕುಸಿತ ಸಂಭವಿಸಿದ್ದು, ಪರಿಣಾಮ ಘಾಟ್ ರಸ್ತೆಗಳು ಹಾನಿಗೊಳಗಾಗಿ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ