ದಾರಿ ತಪ್ಪಿ ನಾಡಿಗೆ ಬಂದ ಕಾಡಾನೆಗೆ ಗ್ರಾಮಸ್ಥರಿಂದ ಕಾಟ, ಆಕ್ರೋಶಿತ ಆನೆಯಿಂದ ರಂಪಾಟ

ಮೈಸೂರಿನ ಹುಣಸೂರು-ಹೆಚ್​​.ಡಿ. ಕೋಟೆ ರಸ್ತೆಯಲ್ಲಿರುವ ಗುರುಪುರ ಟಿಬೇಟಿಯನ್​​​ ಕ್ಯಾಂಪ್​​ ರಸ್ತೆಗೆ ನಾಗರಹೊಳೆ ಅರಣ್ಯದಿಂದ ಕಾಡಾನೆ ಬಂದಿದ್ದು, ಹೀಗೆ ಬಂದ ಆನೆಯನ್ನು ಮತ್ತೆ ಕಾಡಿಗೆ ಅಟ್ಟುವ ಭರದಲ್ಲಿ ಸ್ಥಳೀಯರು ಅದಕ್ಕೆ ಹಿಂಸೆ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com