ಸುದ್ದಿ
ದಾರಿ ತಪ್ಪಿ ನಾಡಿಗೆ ಬಂದ ಕಾಡಾನೆಗೆ ಗ್ರಾಮಸ್ಥರಿಂದ ಕಾಟ, ಆಕ್ರೋಶಿತ ಆನೆಯಿಂದ ರಂಪಾಟ
ಮೈಸೂರಿನ ಹುಣಸೂರು-ಹೆಚ್.ಡಿ. ಕೋಟೆ ರಸ್ತೆಯಲ್ಲಿರುವ ಗುರುಪುರ ಟಿಬೇಟಿಯನ್ ಕ್ಯಾಂಪ್ ರಸ್ತೆಗೆ ನಾಗರಹೊಳೆ ಅರಣ್ಯದಿಂದ ಕಾಡಾನೆ ಬಂದಿದ್ದು, ಹೀಗೆ ಬಂದ ಆನೆಯನ್ನು ಮತ್ತೆ ಕಾಡಿಗೆ ಅಟ್ಟುವ ಭರದಲ್ಲಿ ಸ್ಥಳೀಯರು ಅದಕ್ಕೆ ಹಿಂಸೆ ನೀಡಿದ್ದಾರೆ.