ಸುದ್ದಿ
ನೈಟ್ ಕರ್ಫ್ಯೂ, ಹೊಸ ವರ್ಷಾಚರಣೆಗೆ ಕಠಿಣ ನಿಯಮ ಕುರಿತು ನಾಳೆ ನಿರ್ಧಾರ. Omicron ಹೆಚ್ಚಳ ರಾಜ್ಯಕ್ಕೆ ಕೇಂದ್ರ ತಂಡ
ವಿದೇಶಿ ಪ್ರಯಾಣಿಕರಿಗಿಂತ, ನೆರೆಯ ಮಹಾರಾಷ್ಟ್ರ, ಕೇರಳ ಮತ್ತು ತಮಿಳುನಾಡಿನಲ್ಲಿ ಓಮಿಕ್ರಾನ್ ಕೇಸ್ ಗಳು ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ಗಡಿಯಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚಿಸಲಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರ