ಬೆಂಗಳೂರು: ಅಪಘಾತದಲ್ಲಿ 7 ಮಂದಿ ಸಾವು, ತಮಿಳುನಾಡಿಗೆ 30 ಟಿಎಂಸಿ ನೀರು ಬಿಡಲು ಸೂಚನೆ: ಕನ್ನಡಪ್ರಭ.ಕಾಮ್ 31-08-21

ಕೇರಳಿಗರೇ ಹೆಚ್ಚಾಗಿ ವ್ಯಾಸಂಗ ಮಾಡುತ್ತಿರುವ ಕೆಜಿಎಫ್ ನ ಆಂಡರ್ಸನ್ ಪೇಟೆಯ ನೂರುನ್ನೀಸಾ ನರ್ಸಿಂಗ್ ಕಾಲೇಜಿನಲ್ಲಿ ಇಂದು ಸಹ 35 ವಿದ್ಯಾರ್ಥಿಗಳಿಗೆ ಕೊರೋನಾ ದೃಢಪಟ್ಟಿದೆ. ಇದರೊಂದಿಗೆ ಕೊರೋನಾ ಸೋಂಕಿತರ ಸಂಖ್ಯೆ 68ಕ್ಕೆ ಏರಿಕೆಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com