ವಾರಾಣಸಿಯ ಬೀದಿಯಲ್ಲಿ ಕಾರು ನಿಲ್ಲಿಸಿ, ಜನರಿಂದ ಉಡುಗೊರೆ ಸ್ವೀಕರಿಸಿದ ಪ್ರಧಾನಿ ಮೋದಿ 

ಪ್ರಧಾನಿ ಮೋದಿ ಇಂದು ವಾರಾಣಸಿಗೆ ಆಗಮಿಸಿ, ಕಾಶಿ ವಿಶ್ವನಾಥ ಕಾರಿಡಾರ್ ಉದ್ಘಾಟಿಸಿದರು. ಕಾರ್ಯಕ್ರಮಕ್ಕಾಗಿ ವಾರಾಣಸಿಯಲ್ಲಿ ಕಾರಿನಲ್ಲಿ ಹೋಗುತ್ತಿದ್ದಾಗ ಕಾರು ನಿಲ್ಲಿಸಿ, ಜನರಿಂದ ಪಗ್ಡಿ, ಸ್ಕಾರ್ಫ್ ಸ್ವೀಕರಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com