ಸುದ್ದಿ
ಮತಾಂತರ ನಿಷೇಧ ಕಾಯ್ದೆ ಮಂಡಿಸಿದ ಬೊಮ್ಮಾಯಿ ಸರ್ಕಾರ, ಕದ್ದುಮುಚ್ಚಿ ಮಂಡನೆ ಏಕೆ? ಎಂದ ಸಿದ್ದರಾಮಯ್ಯ, ಮಸೂದೆ ಪ್ರತಿ ಹರಿದ ಡಿಕೆ ಶಿವಕುಮಾರ್, ಹೊಸ ವರ್ಷಾಚರಣೆಗೆ ನಿರ್ಬಂಧ
ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ವಿವಾದಾತ್ಮಕ ಮತಾಂತರ ನಿಷೇಧ ಮಸೂದೆಯನ್ನು ರಾಜ್ಯ ಸರ್ಕಾರ ಮಂಗಳವಾರ ತರಾತುರಿಯಲ್ಲಿ ವಿಧಾನಸಭೆಯಲ್ಲಿ ಮಂಡಿಸಿದೆ.