ಸುದ್ದಿ
ರಾಜ್ಯದಲ್ಲಿ ನೈಟ್ ಕರ್ಫ್ಯೂ ವಾಪಸ್?. ಬನ್ನೇರುಘಟ್ಟ ಸಫಾರಿ ಇನ್ನೂ ದುಬಾರಿ. ನಂದಿ ಬೆಟ್ಟಕ್ಕಿಲ್ಲ ಪ್ರವೇಶ!
ನೈಟ್ ಕರ್ಫ್ಯೂ ವಾಪಸ್ ಕುರಿತು ಪರಿಶೀಲನೆ ಎಂದ ಸಿಎಂ ಬೊಮ್ಮಾಯಿ. ಹೊಸವರ್ಷಾಚರಣೆ ನಂದಿ ಬೆಟ್ಟಕ್ಕೆ ಬೆಂಗಳೂರು ಪ್ರವಾಸಿಗರಿಗಿಲ್ಲ ಪ್ರವೇಶ. ಮೂವರು ವಿದೇಶಿ ಡ್ರಗ್ ಪೆಡ್ಲರ್ ಬಂಧಿಸಿದ ಸಿಸಿಬಿ.