ಸುದ್ದಿ
ಕಾಂಗ್ರೆಸ್-ಬಿಜೆಪಿ ಮಧ್ಯೆ ಬಿಟ್ ಕಾಯಿನ್ ಬಿಸಿನೆಸ್. ಜೈಲಿನಿಂದ ಹೊರಬಂದ ಬಿಟ್ ಕಾಯಿನ್ ಕಿಂಗ್ ಪಿನ್! ಕನ್ನಡಪ್ರಭ.ಕಾಮ್
ಬಿಟ್ ಕಾಯಿನ್ ದಂಧೆ ಪ್ರಕರಣದ ತನಿಖೆ ಪಾರದರ್ಶಕವಾಗಿ ನಡೆದ ಸಿಎಂ ಬೊಮ್ಮಾಯಿ ಅಧಿಕಾರ ಕಳೆದುಕೊಳ್ಳುತ್ತಾರೆ ಎಂದು ಪ್ರಿಯಾಂಕ್ ಖರ್ಗೆ ಆರೋಪಿಸಿದ್ದರು. ಇದಕ್ಕೆ ಬೊಮ್ಮಾಯಿ ಬಿಟ್ ಕಾಯಿನ್ ದಂಧೆಯಲ್ಲಿ ಕಾಂಗ್ರೇಸಿಗರ ಹೆಸರಿದೆ ಎಂದು ಹೇಳಿದ್ದಾರೆ.