ನೆಹರೂ ಶ್ರೇಷ್ಠ ನಾಯಕ ಎಂದ ಸಿಎಂ ಬೊಮ್ಮಾಯಿ. ಬೆಂಗಳೂರು ಸೇರಿ ರಾಜ್ಯದಲ್ಲಿ ಮತ್ತೆ ಮೂರು ದಿನ ಭಾರೀ ಮಳೆ: ಕನ್ನಡಪ್ರಭ

ಕಳೆದ ಎರಡು ದಿನಗಳಿಂದ ಸುರಿಯುತ್ತಿದ್ದ ತುಂತುರು ಮಳೆಯ ಹಿನ್ನೆಲೆಯಲ್ಲಿ ಪಕ್ಕದ ಮನೆಯ ಗೋಡೆ ಕುಸಿತಗೊಂಡು ಚನ್ನಕೇಶವ ಮತ್ತು ಮೂರು ತಿಂಗಳ ಸೌಮ್ಯ ಸಾವನ್ನಪ್ಪಿದ್ದಾರೆ. ಇನ್ನು ಮಂಡ್ಯದಲ್ಲಿ 10 ವರ್ಷದ ಬಾಲಕ ಗೋಡೆ ಕುಸಿತಕ್ಕೆ ಬಲಿಯಾಗಿದ್ದಾನೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com