ಸುದ್ದಿ
ಬೆಂಗಳೂರಿನಲ್ಲಿ ಹೊತ್ತಿ ಉರಿದ ಅಪಾರ್ಟ್ಮೆಂಟ್; ಮೊದಲ ಬಾರಿಗೆ ವಕ್ಫ್ ಬೋರ್ಡ್ಗೆ ಬಿಜೆಪಿ ಅಭ್ಯರ್ಥಿಗೆ ಅಧ್ಯಕ್ಷ ಸ್ಥಾನ!
ಬೆಂಗಳೂರು ತಂತ್ರಜ್ಞಾನ ಶೃಂಗ, ಬಿಟಿಎಸ್ 2021ಕ್ಕೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಚಾಲನೆ ನೀಡಿದರು. ಇದೇ ವೇಳೆ ದಿವಂಗತ ಪುನೀತ್ ರಾಜಕುಮಾರ್ ಗೆ ಸಂತಾಪ ಸೂಚಿಸಿದರು. ಇದೇ ಮೊದಲ ಬಾರಿಗೆ ವಕ್ಫ್ ಬೋರ್ಡ್ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಅಭ್ಯರ