ಸುದ್ದಿ
ಮತ್ತೆ ಸಿಎಂ ಆಗುವವರೆಗೂ ವಿಧಾನಸಭೆಗೆ ಕಾಲಿಡಲ್ಲ ಎಂದ ಚಂದ್ರಬಾಬು ನಾಯ್ಡು, ಅರ್ಧ ತಲೆ ಕೂದಲು, ಅರ್ಧ ಮೀಸೆ ಬೋಳಿಸಿಕೊಂಡು ಟಿಡಿಪಿ ಮುಖಂಡ
ಆಡಳಿತಾರೂಢ ವೈಎಸ್ ಆರ್ ಪಿ ಪಕ್ಷದ ಸದಸ್ಯರಿಂದ ಉಂಟಾದ ಅಪಮಾನದಿಂದ ನೊಂದ ಆಂಧ್ರ ಪ್ರದೇಶ ಮಾಜಿ ಸಿಎಂ ಹಾಗೂ ತೆಲುಗುದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ಮತ್ತೆ ಸಿಎಂ ಗಾದಿಗೇರುವವರೆಗೂ ವಿಧಾನಸಭೆಗೆ ಕಾಲಿಡುವುದಿಲ್ಲ ಎಂದು ಶಪಥ ಗೈದಿ