ಅತಿವೃಷ್ಠಿ ಪ್ರದೇಶಗಳಿಗೆ ಸಿಎಂ ಬೊಮ್ಮಾಯಿ ಭೇಟಿ. ತಾತ್ಕಾಲಿಕ ಪರಿಹಾರಕ್ಕೆ ಸೂಚನೆ. ದಾವಣಗೆರೆಯಲ್ಲಿ ಮಳೆಗೆ ರೈತ ಬಲಿ.

ಭಾರೀ ಮಳೆಯಿಂದಾಗಿ ರಾಜ್ಯದಲ್ಲಿ ಸುಮಾರು 40 ಸಾವಿರ ಮನೆಗಳು ಬಿದ್ದಿವೆ. ಇನ್ನು 5 ಲಕ್ಷ ಹೆಕ್ಟೆಕ್ ಬೆಳೆ ಹಾನಿಯಾಗಿದೆ. ಪ್ರವಾಹದಿಂದ ಬಿದ್ದಿರುವ ಮನೆಗಳಿಗೆ ಪರಿಹಾರ ನೀಡುವಂತೆ ಡಿಸಿಗಳಿಗೆ ಸೂಚಿಸಿದ್ದೇನೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com