ಸುದ್ದಿ
'ಸಂವೇದನ ರಹಿತ ಜನ.. ಅಪಘಾತವಾದಾಗ ನೆರವಾಗಿ': ಕಾರು ಅಪಘಾತ ಕುರಿತು ಸಂಸದ ಪ್ರತಾಪ್ ಸಿಂಹ ಅಸಮಾಧಾನ
ತಮ್ಮ ಕಾರು ಅಪಘಾತವಾಗಿದೆ ಎಂಬ ಸುದ್ದಿಗಳಿಗೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ಟ್ವಿಟರ್ ನಲ್ಲಿ ಸ್ಪಷ್ಟನೆ ನೀಡಿದ್ದು, ಅಪಘಾತವಾದಾಗ ನೆರವಾಗಿ ಎಂದು ಜನರಿಗೆ ಮನವಿ ಮಾಡಿದ್ದಾರೆ.
Advertisement