ಸುದ್ದಿ
ನೀರು ನುಗ್ಗಿದ ಮನೆಗೆ 10000. ಬೊಮ್ಮಾಯಿಗೆ ಮೋದಿ ಕರೆ. ಶ್ರೀರಾಮಸೇನೆ ಸದಸ್ಯರಿಂದ ಮೂತ್ರ ವಿಸರ್ಜಿಸಿ ಪ್ರತಿಭಟನೆ!
ರಾಜ್ಯದಲ್ಲಿ ಮಳೆಯಿಂದಾಗಿ ಅಪಾರ ಪ್ರಮಾಣದ ಹಾನಿಯಾಗಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಸಿಎಂ ಬೊಮ್ಮಾಯಿ ಅವರಿಗೆ ಕರೆ ಮಾಡಿ ಮಾಹಿತಿ ಪಡೆದರು. ಇನ್ನು ಕೇಂದ್ರದಿಂದ ಎಲ್ಲಾ ರೀತಿಯ ನೆರವು ನೀಡುವ ಭರವಸೆ ನೀಡಿದರು.