ಸುದ್ದಿ
ಮೈಸೂರು ದಸರಾಗೆ ವಿದ್ಯುಕ್ತ ಚಾಲನೆ; ಮಾಜಿ ಸಿಎಂ ಬಿಎಸ್ವೈ ಆಪ್ತನ ಮನೆ ಮೇಲೆ ಐಟಿ ದಾಳಿ: ಕನ್ನಡಪ್ರಭ.ಕಾಮ್
ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ಕಳೆದ ರಾತ್ರಿ ಸುರಿದ ಭಾರಿ ಮಳೆಗೆ ಮನೆಗೋಡೆ ಕುಸಿದು ಒಂದೇ ಕುಟುಂಬದ ಏಳು ಮಂದಿ ಮೃತಪಟ್ಟಿದ್ದರು. ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ ಅವರು 2 ಲಕ್ಷ ಪರಿಹಾರ ಘೋಷಿಸಿದ್ದರು.