ಯಲ್ಲಾಪುರದಲ್ಲಿ ಟ್ಯಾಂಕರ್ ಅಪಘಾತ; ಹಳ್ಳ, ಗದ್ದೆಗಳಲ್ಲಿ ಬೆಂಕಿ ಅನಾಹುತ

ರಾಸಾಯನಿಕ ತುಂಬಿದ ಟ್ಯಾಂಕರ್ ಒಂದು ತಾಲ್ಲೂಕಿನ ಆರತಿಬೈಲ್ ಘಟ್ಟದ ತಿರುವಿನಲ್ಲಿ ಬುಧವಾರ ಮುಂಜಾನೆ ಮಗುಚಿ ಬಿದ್ದಿದೆ. ಇದರಿಂದ ಸೋರಿದ ಕೆಮಿಕಲ್ ಹಳ್ಳದಲ್ಲಿ ಹರಿದು ಬೆಂಕಿ ತಗುಲಿ ರೈತರ ತೋಟ ಗದ್ದೆಗಳಿಗೆ ಹಾನಿಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com