ರಾಸಾಯನಿಕ ತುಂಬಿದ ಟ್ಯಾಂಕರ್ ಪಲ್ಟಿ, ಹೊತ್ತಿ ಉರಿದ ಹಳ್ಳ, ತೋಟ-ಗದ್ದೆಗಳಿಗೆ ಹಾನಿ

ರಾಸಾಯನಿಕ ತುಂಬಿದ್ದ ಟ್ಯಾಂಕರ್ ಪಲ್ಟಿಯಾಗಿ ಹೊತ್ತಿ ಉರಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಆರತಿಬೈಲ್ ಘಟ್ಟದ ತಿರುವಿನ ಇಡಗುಂದಿ ಬಳಿ ನಡೆದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com