ಸುದ್ದಿ
ಹಾವೇರಿಯಲ್ಲಿ ವಿವಿಧ ಕಾಮಗಾರಿಗೆ ಸಿಎಂ ಚಾಲನೆ, ರಾಜ್ಯದಲ್ಲಿ ಲಸಿಕೋತ್ಸವ ಆರಂಭ: ಕನ್ನಡಪ್ರಭ.ಕಾಮ್ ಸುದ್ದಿಗಳು 01-09-21
ದೇಶಾದ್ಯಂತ ಕೊರೋನಾ ಎರಡನೇ ಅಲೆ ನಿಯಂತ್ರಣದಲ್ಲಿದ್ದು ಸಕ್ರಿಯ ಪ್ರಕರಣಗಳ ವಿಷಯದಲ್ಲಿ ದಕ್ಷಿಣ ಭಾರತದ ರಾಜ್ಯಗಳಾದ ತಮಿಳುನಾಡು ಮತ್ತು ಕೇರಳ ಪೈಕಿ ಕರ್ನಾಟಕ ಉತ್ತಮ ಸ್ಥಿತಿಯಲ್ಲಿದೆ.