ಕೇರಳದಲ್ಲಿ ನಿಫಾ ಅಬ್ಬರ, ರಾಜ್ಯದ ಗಡಿಯಲ್ಲಿ ಹೈ ಅಲರ್ಟ್; ವಾರ್ಡ್ ಗೆ ಒಂದೇ ಗಣಪತಿ: ಕನ್ನಡಪ್ರಭ.ಕಾಮ್ ಸುದ್ದಿಗಳು

ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಕೆಲವು ನಿರ್ಬಂಧಗಳೊಂದಿಗೆ ವಿನಾಯಕ ಮೂರ್ತಿ ಪ್ರತಿಷ್ಠಾಪನೆಗೆ ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿದೆ. ವಾರ್ಡ್ ಗೆ ಒಂದೇ ಗಣಪತಿ ಕೂರಿಸಬೇಕು. ಅದು ಸಹ 4 ಅಡಿಗಿಂತ ಎತ್ತರವಿರಬಾರದು ಎಂಬ ನಿಬಂಧನೆ ವಿಧಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com