ಸುದ್ದಿ
ಅಮೃತ ಗ್ರಾಮ ಪಂಚಾಯಿತಿ ಯೋಜನೆಗೆ ಚಾಲನೆ, ಬೆಂಗಳೂರು ಸ್ಫೋಟಕ್ಕೆ 3 ಸಾವು, ಕನ್ನಡಪ್ರಭ.ಕಾಮ್ನಲ್ಲಿ ಇಂದಿನ ಸುದ್ದಿ
ಗ್ರಾಮ ಪಂಚಾಯತಿ ಮುಖಾಂತರ ಸರ್ಕಾರದ ಸೇವೆಗಳು ಜನರ ಮನೆಬಾಗಿಲಿಗೆ ಸಿಗುವಂತೆ ಮಾಡುವ 'ಗ್ರಾಮ ಸೇವಾ ಯೋಜನೆ'ಗೆ 2022ರ ಜನವರಿ 26 ರಂದು ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.