ರಾಜ್ಯದಲ್ಲಿ ಮತ್ತೊಂದು ದಲಿತ ವ್ಯಕ್ತಿ ದೇವಸ್ಥಾನ ಪ್ರವೇಶ ಪ್ರಕರಣ; ಧಾರವಾಡದಲ್ಲಿ ಸೆರೆಸಿಕ್ಕ ಚಿರತೆ: ಕನ್ನಡಪ್ರಭ.ಕಾಮ್

ಕೊಪ್ಪಳ ಜಿಲ್ಲೆಯ ಕರಟಗಿ ತಾಲೂಕಿನ ನಾಗನಕಲ್ ಗ್ರಾಮದಲ್ಲಿರುವ ಲಕ್ಷ್ಮೀದೇವಿ ದೇವಸ್ಥಾನಕ್ಕೆ ಪ್ರವೇಶಿಸಿದ್ದ ಎಂಬ ಕಾರಣಕ್ಕೆ ದಲಿತ ವ್ಯಕ್ತಿಯಿಂದ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲು 11 ಸಾವಿರ ರೂಪಾಯಿ ಖರ್ಚು ಮಾಡಿಸಿದ್ದ ಪ್ರಕರಣ ನಡೆದಿದೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com