ಸುದ್ದಿ
ರಾಜ್ಯದಲ್ಲಿ ಭಾರತ್ ಬಂದ್ಗೆ ಮಿಶ್ರ ಪ್ರತಿಕ್ರಿಯೆ; ಡಿಸಿಪಿ ಧರ್ಮೇಂದ್ರ ಮೀನಾ ಕಾಲಿನ ಮೇಲೆ ಹರಿದ ರೈತ ಮುಖಂಡನ ಕಾರು!
ಸಂಯುಕ್ತ ರೈತ ಸಂಘಟನೆಗಳು ನೀಡಿದ್ದ ಭಾರತ ಬಂದ್ ಕರೆಗೆ ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇನ್ನು ಬೆಂಗಳೂರಿನಲ್ಲಿ ಡಿಸಿಪಿ ಧರ್ಮೆಂದ್ರ ಮೀನಾ ಅವರ ಕಾಲಿನ ಮೇಲೆ ರೈತರ ಮುಖಂಡನೊಬ್ಬ ಕಾರನ್ನು ಹರಿಸಿದ್ದಾರೆ.