ಸುದ್ದಿ
ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಕೊಟ್ಟ ಸಿಎಂ ಬೊಮ್ಮಾಯಿ ಸರ್ಕಾರ. ರಿಕಿ ಕೇಜ್ ಗೆ ಗ್ರ್ಯಾಮಿ ಪ್ರಶಸ್ತಿ!
ಸಿಎಂ ಬೊಮ್ಮಾಯಿ ದೆಹಲಿ ಪ್ರವಾಸ, ಗಜೇಂದ್ರ ಸಿಂಗ್ ಶೇಖಾವತ್, ನಿರ್ಮಲಾ ಸೀತಾರಾಮನ್ ಜೊತೆ ಮಾತುಕತೆ. ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳ. ಹಿಂದೂ-ಮುಸ್ಲಿಂ ಧಾರ್ಮಿಕ ವಿಚಾರ ವಿವಾದ ಕುರಿತು ಬೊಮ್ಮಾಯಿ ಸ್ಪಷ್ಟನೆ.