ಸುದ್ದಿ
ಉಕ್ರೇನ್ ನಿಂದ ಆಗಮಿಸಿರುವ ವಿದ್ಯಾರ್ಥಿಗಳ ಶಿಕ್ಷಣ ಭವಿಷ್ಯದ ಬಗ್ಗೆ ಚರ್ಚೆ. ನವೀನ್ ಮೃತದೇಹ ಕೆಡದಂತೆ ಇರಿಸಲಾಗಿದೆ!
ಪೊಲೀಸ್ ಗೃಹ ರಕ್ಷಕ ಸ್ವಯಂಸೇವಕರ ಭತ್ಯೆ ಹೆಚ್ಚಳ ಮಾಡಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಉಕ್ರೇನ್ ನಿಂದ ಆಗಮಿಸಿರುವ ವೈದ್ಯಕೀಯ ವಿದ್ಯಾರ್ಥಿಗಳ ಶಿಕ್ಷಣ ಭವಿಷ್ಯದ ಬಗ್ಗೆ ಚರ್ಚಿಸಲಾಗಿದೆ ಎಂದು ಸುಧಾಕರ್ ಹೇಳಿದ್ದಾರೆ.