ಸುದ್ದಿ
ಕಾರ್ಮಿಕರ ದಿನಾಚರಣೆ: ನೌಕರರ ಶಿಸ್ತು ಪ್ರಕರಣ ರದ್ದು ಮಾಡಿದ KSRTC!
ಕಾರ್ಮಿಕರ ದಿನಾಚರಣೆ ದಿನವೇ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ತನ್ನ ಕಾರ್ಮಿಕರಿಗೆ ಸಿಹಿ ಸುದ್ದಿ ನೀಡಿದ್ದು, ಪ್ರಪ್ರಥಮ ಬಾರಿಗೆ 7200 ನೌಕರರ ವಿರುದ್ಧದ ಶಿಸ್ತು ಪ್ರಕರಣಗಳನ್ನು ರದ್ದು ಮಾಡಿದೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ