ತಿರುಮಲದಲ್ಲಿ ಕಾಲ್ತುಳಿತ; ಕನಿಷ್ಠ ಮೂವರಿಗೆ ಗಾಯ

ಆಂಧ್ರಪ್ರದೇಶದ ಖ್ಯಾತ ಧಾರ್ಮಿಕ ಯಾತ್ರಾತಾಣ ತಿರುಪತಿಯ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕಾಲ್ತುಳಿತ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ ಮೂವರು ಭಕ್ತರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com