ವೇದಿಕೆಯಲ್ಲೇ ಕೆರಳಿ ಕೆಂಡವಾದ ಡಿಕೆ ಸುರೇಶ್, ಅಶ್ವತ್ಥನಾರಾಯಣ; ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದ್ಯಾಕೆ!

ರಾಮನಗರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲೇ ಸಂಸದ ಡಿಕೆ ಸುರೇಶ್ ಮತ್ತು ಸಚಿವ ಅಶ್ವತ್ಥನಾರಾಯಣ ನಡುವೆ ವಾಗ್ವಾದ ನಡೆದಿದೆ. ಇಬ್ಬರು ನಾಯಕರು ಎದೆಯೂಬ್ಬಿಸಿ ಅಖಾಡಕ್ಕೆ ಇಳಿದಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com