ಸುದ್ದಿ
ಕೋವಿಡ್ ನಿರ್ಬಂಧಗಳ ನಡುವೆಯೇ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ, ಬೆಂಗಳೂರಿಗೆ ಸಿದ್ದರಾಮಯ್ಯ ವಾಪಸ್
ಕೋವಿಡ್ ನಿರ್ಬಂಧಗಳ ನಡುವೆಯೇ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ನಡೆಸಿದ್ದು, ಜ್ವರದಿಂದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಪಾದಯಾತ್ರೆ ಮೊಟಕುಗೊಳಿಸಿ ಬೆಂಗಳೂರಿಗೆ ವಾಪಸ್ ಆಗಿದ್ದಾರೆ.
Advertisement