19 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಘೋಷಣೆ, ಉಸ್ತುವಾರಿ ಸಚಿವ ಹೊಣೆಗಾರಿಕೆಯಲ್ಲಿ ಯಾರೂ ಅಸಮಾಧಾನಗೊಂಡಿಲ್ಲ: ಸಿಎಂ ಬೊಮ್ಮಾಯಿ

ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆ ವಹಿಸಿರುವುದರಲ್ಲಿ ಯಾವ ಸಚಿವರುಗಳಿಗೂ ಅಸಮಾಧಾನವಿಲ್ಲ, ಯಾರೂ ಕೂಡ ಅಸಮಾಧಾನ ವ್ಯಕ್ತಪಡಿಸಿಲ್ಲ, ಎಲ್ಲರ ಜೊತೆ ನಾನು ಮಾತನಾಡಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com