ಸುದ್ದಿ
ಆತ್ಮಹತ್ಯೆಗೆ ಶರಣಾದ ಬಿಎಸ್ವೈ ಮೊಮ್ಮಗಳು. ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಳ್ಳಲು ಹಾಜರಾತಿ ಕಡ್ಡಾಯವಲ್ಲ!
ಆತ್ಮಹತ್ಯೆಗೆ ಶರಣಾದ ಬಿಎಸ್ವೈ ಮೊಮ್ಮಗಳು. 6 ತಿಂಗಳು ಪೂರೈಸಿದ ಬೊಮ್ಮಾಯಿ ಸರ್ಕಾರ, ಸಚಿವರನ್ನು ಟೀಂ ಕರ್ನಾಟಕ ಎಂದು ಕರೆದ ಸಿಎಂ ಬೊಮ್ಮಾಯಿ. ಶಾಲಾ ವಿದ್ಯಾರ್ಥಿಗಳಿಗೆ ಪರೀಕ್ಷೆ ತೆಗೆದುಕೊಳ್ಳಲು ಹಾಜರಾತಿ ಕಡ್ಡಾಯವಲ್ಲ ಎಂದ ಬಿಸಿ ನಾಗೇಶ್.