ಸುದ್ದಿ
ರಾಜ್ಯದ 694 ವಿದ್ಯಾರ್ಥಿಗಳು ಇನ್ನೂ ಉಕ್ರೇನ್ ನಲ್ಲಿ, ನಾಳೆ ರಾಜ್ಯ ಬಜೆಟ್ ಗೆ ಬೊಮ್ಮಾಯಿ ಸಿದ್ಧ, ರಾಜ್ಯದಲ್ಲಿ ಕೊರೋನಾ ನಿಯಮ ಸಡಿಲಿಕೆ
ನಾಳೆಯ ಬಜೆಟ್ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಇಂದು ಹಣಕಾಸು ಇಲಾಖೆ ಕಾರ್ಯದರ್ಶಿ ಏಕರೂಪ ಕೌರ್, ಜಾಫರ್ ಸೇರಿದಂತೆ ಪ್ರಮುಖ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.