ಸುದ್ದಿ
ಪುನೀತ್ ಗೆ ಮೈಸೂರು ವಿವಿ ಗೌರವ ಡಾಕ್ಟರೇಟ್; ತಮಿಳುನಾಡಿನ ನಿರ್ಣಯದ ವಿರುದ್ಧ ಸರ್ಕಾರದಿಂದ ಖಂಡನ ನಿರ್ಣಯಕ್ಕೆ ನಿರ್ಧಾರ!
ಮೇಕೆದಾಟು ಯೋಜನೆ: ತಮಿಳುನಾಡಿನ ನಿರ್ಣಯದ ವಿರುದ್ಧ ರಾಜ್ಯ ಸರ್ಕಾರದಿಂದ ಖಂಡನ ನಿರ್ಣಯಕ್ಕೆ ನಿರ್ಧಾರ. ಪುನೀತ್ ರಾಜಕುಮಾರ್ ಮೈಸೂರು ವಿವಿ ಗೌರವ ಡಾಕ್ಟರೇಟ್. ಹಾಸನದಲ್ಲಿ ಅಪಘಾತ, ಐವರು ವಿದ್ಯಾರ್ಥಿಗಳ ಸಾವು.