ತಮಿಳುನಾಡಿಗೆ ಮತ್ತೆ ವರುಣಾಘಾತ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್, ರಣಭೀಕರ ದೃಶ್ಯಗಳು

ಮಿಚಾಂಗ್ ಚಂಡಮಾರುತದ ಅಬ್ಬರ ತಣ್ಣಗಾದ ಬೆನ್ನಲ್ಲೇ ಮತ್ತೆ ತಮಿಳುನಾಡಿಗೆ ವರುಣಾಘಾತ ಎದುರಾಗಿದೆ. ತೂತುಕುಡಿ, ರಾಮನಾಥಪುರಂ, ಪುದುಕ್ಕೊಟ್ಟೈ ಮತ್ತು ಶಿವಗಂಗಾ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com