ಮಳೆ: ಉಡುಪಿಯಲ್ಲಿ ಜಲಪಾತ ವೀಕ್ಷಣೆಗೆಂದು ತೆರಳಿದ್ದ ಯುವಕ ನೀರು ಪಾಲು, ಬೆಂಗಳೂರಿನ ಆಗಸದಲ್ಲಿ 'ನಿಗೂಢ ಬಾಗಿಲು' ಪತ್ತೆ

ಕರ್ನಾಟಕದಲ್ಲಿ ಸುರಿಯುತ್ತಿರುವ ಭಾರಿ ಮಳೆ ನಾನಾ ಅವಾಂತರಗಳನ್ನು ಸೃಷ್ಟಿ ಮಾಡುತ್ತಿದ್ದು, ಈ ನಡುವೆ ರಾಜ್ಯದ ಮಳೆ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ವಿಡಿಯೋಗಳು ವ್ಯಾಪಕ ವೈರಲ್ ಆಗುತ್ತಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com