ತಣ್ಣಗಾಗುತ್ತಿಲ್ಲ 'ಸನಾತನ' ಕಿಚ್ಚು: ಅಖಾಡಕ್ಕಿಳಿದ ಪ್ರಧಾನಿ ಮೋದಿ, ಬಿಜೆಪಿ ನಾಯಕರಿಗೆ ಖಡಕ್ ಸೂಚನೆ

ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಪುತ್ರ ಹಾಗೂ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ನೀಡಿರುವ ಸನಾತನ ಧರ್ಮ ನಿರ್ಮೂಲನೆ ಕುರಿತ ವಿವಾದಾತ್ಮಕ ಹೇಳಿಕೆ ಕುರಿತು ಭುಗಿಲೆದ್ದಿರುವ ಕಿಚ್ಚು ಸಧ್ಯಕ್ಕೆ ತಣ್ಣಗಾಗುವ ಯಾವುದೇ ಲಕ್ಷಣಗಳೂ ಕಾಣುತ್ತಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com