ಸುದ್ದಿ
ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ: ಭಾರತದ ಮೇಲೆ ಕೆನಡಾ ಗಂಭೀರ ಆರೋಪ.. ರಾಯಭಾರ ಅಧಿಕಾರಿಗಳ ಉಚ್ಛಾಟನೆ
ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ವಿಚಾರವಾಗಿ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ಭಾರತದ ವಿರುದ್ಧ ಮಾಡಿರುವ ಆರೋಪಗಳು ಉಭಯ ದೇಶಗಳ ನಡುವಿನ ಸಂಬಂಧದ ಮೇಲೆ ಗಂಭೀರ ಕರಿನೆರಳು ಬೀರುವಂತೆ ಮಾಡಿದೆ.