ಸುದ್ದಿ
ಕರ್ನಾಟಕ ವಿಧಾನಸಭೆ ಚುನಾವಣೆ 2023: ಮತದಾನ ಬಹುತೇಕ ಶಾಂತ, ಅಲ್ಲಲ್ಲಿ ಅಹಿತಕರ ಘಟನೆ ಸೋಮಣ್ಣಗೆ ಘೇರಾವ್, ವಿವಿಪ್ಯಾಟ್ ಧ್ವಂಸ
ಕರ್ನಾಟಕ ವಿಧಾನಸಭೆ ಚುನಾವಣೆ 2023ರ ಚುನಾವಣೆ ಬಹುತೇಕ ಶಾಂತಯುತವಾಗಿ ನೆರವೇರಿದ್ದು, ಅಲ್ಲಲ್ಲಿ ಅಹಿತಕರ ಘಟನೆಗಳು ವರದಿಯಾಗಿವೆ. ಚಿತ್ರದುರ್ಗ ಜಿಲ್ಲೆಯ ಹೊರವಲಯದ ಕ್ಯಾದಿಗೆರೆ ಬಳಿಯಿರುವ ಜೆಡಿಎಸ್ ಅಭ್ಯರ್ಥಿ ಜಿ.ರಘು ಆಚಾರ್ ಮನೆಯ ಮೇಲೆ ದಾಳಿ ನ