ಮೊದಲ ದಿನವೇ ರಾಮಮಂದಿರ ತಾತ್ಕಾಲಿಕ ಬಂದ್: ಅಯೋಧ್ಯೆಯಲ್ಲಿ ಭಕ್ತ ಸಾಗರ, ನಿಯಂತ್ರಣಕ್ಕೆ ಹರಸಾಹಸ

ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮಮಂದಿರದಲ್ಲಿ ಪ್ರತಿಷ್ಠಾಪನೆಯಾಗಿರುವ ರಾಮಲಲ್ಲಾನ ದರ್ಶನ ಪಡೆಯಲು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಜನ ಹೆಚ್ಚಾದ ಹಿನ್ನಲೆಯಲ್ಲಿ ನೂಕುನುಗ್ಗಲು ಉಂಟಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com