ಸುದ್ದಿ
ಮತ್ತೆ 'ಕೈ' ಕೊಡ್ತಾರಾ ನಿತೀಶ್ ಕುಮಾರ್: ಮೋದಿ ಸರ್ಕಾರವನ್ನು ಹೊಗಳಿ, UPA ವಿರುದ್ಧ ವಾಗ್ದಾಳಿ ನಡೆಸಿದ ಬಿಹಾರ ಸಿಎಂ
ಲೋಕಸಭಾ ಚುನಾವಣೆ ಸೀಟು ಹಂಚಿಕೆ ವಿಚಾರವಾಗಿ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹಾಗೂ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಮುನಿಸಿಕೊಂಡಿದ್ದು, ಇದೇ ಹೊತ್ತಲ್ಲೇ, ಬಿಹಾರ ಸಿಎಂ ನಿತೀಶ್ ಕುಮಾರ್ ಕೂಡಾ INDI ಮೈತ್ರಿ ಕೂಟಕ್ಕೆ ಶಾಕ್ ನೀಡಿದ್ದಾರೆ.