ಭಯೋತ್ಪಾದನೆಯ ಎಲ್ಲಾ ಚಟುವಟಿಕೆಗಳನ್ನು ಭಾರತ ಖಂಡಿಸುತ್ತದೆ. ಅಷ್ಟೇ ಅಲ್ಲದೇ ಉಗ್ರವಾದವನ್ನು ಹತ್ತಿಕ್ಕಲು ಈಜಿಪ್ಟ್ ನೊಂದಿಗೆ ಸಹಕರಿಸಲಿದೆ ಎಂದು ಭರವಸೆ ನೀಡಿದ್ದಾರೆ. ಈಜಿಪ್ಟ್ ನಲ್ಲಿ ಬೆಳೆಯುತ್ತಿರುವ ಉಗ್ರವಾದದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದು, ಈಜಿಪ್ಟ್ ನ ಹೋರಾಟಕ್ಕೆ ಸಹಕಾರ ನೀಡಲಿದೆ ಎಂದು ಘೋಷಿಸಿದ್ದಾರೆ. ಈಜಿಪ್ಟ್ ಪ್ರವಾಸದ ನಂತರ ಸುಷ್ಮಾ ಸ್ವರಾಜ್ ಜರ್ಮನಿಗೆ ಭೇಟಿ ನೀಡಲಿದ್ದಾರೆ.