ಫ್ರಾನ್ಸ್ ಅಧ್ಯಕ್ಷ ಫ್ರಾಂಕೋಯಿಸ್ ಹಾಲ್ಲೆಂಡ್ ಮುಖ್ಯ ಅಥಿತಿಯಾಗಿ ಭಾಗವಹಿಸಿದ್ದ ಗಣರಾಜ್ಯೋತ್ಸವ ಕವಾಯತಿನಲ್ಲಿ ಸಿಖ್ ರೆಜಿಮೆಂಟ್ ಇಲ್ಲದಿದ್ದನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗಳು ಮುಂದುವರೆದಿದ್ದು, ಫ್ರಾನ್ಸ್ ನಲ್ಲಿ ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸುತ್ತಿರುವ ಸಿಖ್ ಸಮುದಾಯಕ್ಕೆ ಇದು ಹಿನ್ನಡೆ ಎಂದು ಶಿರೋಮಣಿ ಅಕಾಲಿ ದಳ ಪಕ್ಷ ಆರೋಪಿಸಿದೆ.