ಢಾಕಾ: ಬಾಂಗ್ಲಾದೇಶದ ಉತ್ತರ ಭಾಗದಲ್ಲಿರುವ ಪಂಚ್ಗಢ್ ಜಿಲ್ಲೆಯ ದೇಬೀಗಂಜ್ ಉಪಾಜಿಲಾದಲ್ಲಿರುವ ಸಂತಗೌರ್ಹಿಯೋ ದೇವಾಲಯದ ಅರ್ಚಕನನ್ನು ದೇವಾಲಯದ ಅಂಗಳದಲ್ಲೇ ಹತ್ಯೆಗೈದ ಘಟನೆಯ ಜವಾಬ್ದಾರಿಯನ್ನು ಇಸ್ಲಾಮಿಕ್ ಸ್ಟೇಟ್ ವಹಿಸಿಕೊಂಡಿದೆ. ಜವಾಬ್ದಾರಿ ವಹಿಸಿಕೊಂಡಿರುವ ಬಗ್ಗೆ ಇಸ್ಲಾಮಿಕ್ ಸ್ಟೇಟ್ ಸಾಮಾಜಿಕ ತಾಣದಲ್ಲಿ ಹೇಳಿಕೆ ನೀಡಿತ್ತು.